ರಾತ್ರೋರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಹೆಸರು ಹೇಳಿ ನೆಡೆದ ಮಹಾ ಸುದ್ದಿ

ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲ್ಲೂಕಿನ ಮಾಲವಗೊಪ್ಪ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದಲ್ಲಿ ಸಂಜೆಯ ದೀಪಾ ನಂದಿ ಹೋಗಿದೆ  ಎಂಬ ವಾದಂತಿ ಹರಿದಾಡಿದೆ . ಜನಗಳು ಬೆಚ್ಚಿಬೀಳಿಸಿದ್ದಾರೆ    ಮನೆಯ ಮುಂದೆ ರಂಗೋಲಿ ಹಾಕಿ ದೀಪಾ ಹಂಚಿ ದೇವರ ಹೆಸರಿನಲ್ಲಿ ನಮಸ್ಕಾರ ಮಾಡುತ್ತಿದ್ದಾರೆ ಈ. ಸುದ್ದಿ ಶಿವಮೊಗ್ಗ ಜಿಲ್ಲೆಯಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ಮಧ್ಯರಾತ್ರಿ ನಡೆದಿದೆ


ಎಚ್ಚರ ಜನಗಳೆ ನಂಬಬೇಡಿ ಈ ಜನಗಳು ದೇವರ ಹೆಸರಿನೊಂದಿಗೆ ಮೋಸ














ಶಿವಮೊಗ್ಗ ಜಿಲ್ಲಾ ಕಾರ್ಯನಿರ್ವಾಹಕಿ
ಶ್ವೇತ ಮಂಜುನಾಥ್


Comments

Popular posts from this blog

ತೀರ್ಥಹಳ್ಳಿ ,ಸಾಗರ ತಾಲ್ಲೂಕಿನ ವಿವಿಧೆಡೆಕರೋನಾ ಭಯ ಗಿಂತಲೂ ಮಂಗನ ಕಾಯಿಲೆ ಭಯ ಹೆಚ್ಚಾಗಿದೆ ,ಕಾರಣವೇನು ಗೊತ್ತಾ ?

ನ್ಯಾಯಬೆಲೆ ಅಂಗಡಿ ವಿತರಣೆ ದೂರುಗಳಿದ್ದರೆ ಸಂಪರ್ಕಿಸಲು ಕೋರಿಕೆ

ಮಹಾರಾಷ್ಟ್ರದಿಂದ ಜನ 49 ಬಂದವರು ಮೆಗ್ಗನ್ ಆಸ್ಪತ್ರೆಯಲ್ಲಿ ವೈದ್ಯರು ಬಂದಿಲ್ಲ ವೆಂದು ದೂರು